Breaking News
Home / Tag Archives: theft

Tag Archives: theft

ಹಣಕಿತ್ತು ಪರಾರಿಯಾಗುತ್ತಿದ್ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. videovirel….

ಬೆಳಗಾವಿ ನಗರದ ಟೆಂಗಿನಕೇರಿ ಗಲ್ಲಿಯಲ್ಲಿ ವೃದ್ಧನೋರ್ವನಿಂದ ಹಣಕಿತ್ತು ಪರಾರಿಯಾಗುತ್ತಿದ್ದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಥಳಿಸಿ ಅವನಿಂದ 4000 ರೂಪಾಯಿ ಹಣವನ್ನು ಕಿತ್ತು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಓರ್ವ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.   ದಾರಿಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಗೆ ಈ ನಾಲ್ವರು ಗಾಂಜಾ ಕೊಡುವಂತೆ ಕೇಳಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ …

Read More »

ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿ

ದಾವಣಗೆರೆ: ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ತೋಗಟವೀರ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಪ್ರಕಾಶ್ ಎಂಬುವರು ತೊಗಟವೀರ ಕಲ್ಯಾಣ ಮಂಟಪದ ಬಳಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದರು. ಆದರೆ ಪ್ರಕಾಶ್ ವಾಪಸ್ ಬರುವಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ದುಷ್ಕರ್ಮಿಗಳು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ತಕ್ಷಣ ಪ್ರಕಾಶ್ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ …

Read More »

ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………

ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …

Read More »

ಸಿಗರೇಟ್ ಜೊತೆ ಮೊಬೈಲ್ ಎಗರಿಸಿದ ಕಳ್ಳ……………

ಚಿಕ್ಕಮಗಳೂರು: 10 ರೂ.ಯ ಸಿಗರೇಟ್ ಜೊತೆ ಅಂಗಡಿಯಲ್ಲಿದ್ದ ಮೊಬೈಲ್ ಕದ್ದು ಕಳ್ಳನೊಬ್ಬ ಎಸ್ಪೇಕ್ ಅಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ಸಮೀಪದ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ಅಂಗಡಿಗೆ ಬಂದ ವ್ಯಕ್ತಿ 20 ರೂಪಾಯಿ ನೀಡಿ ಸಿಗರೇಟ್ ಕೇಳಿದ್ದಾನೆ. ಅಂಗಡಿಯಲ್ಲಿದ್ದ ವ್ಯಕ್ತಿ ಸಿಗರೇಟ್ ನೀಡಿ ಚಿಲ್ಲರೆ 10 ರೂಪಾಯಿ ವಾಪಸ್ ನೀಡಿ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ. ಸಿಗರೇಟ್ ಪಡೆದ ವ್ಯಕ್ತಿ ಅಲ್ಲಿಯೇ ಅದಕ್ಕೆ ಬೆಂಕಿ ಹಚ್ಚಿ ಒಂದು ಧಮ್ ಎಳೆದಿದ್ದಾನೆ. ಅಂಗಡಿಯಾತ …

Read More »