Breaking News
Home / Tag Archives: tukur

Tag Archives: tukur

ಎತ್ತಿನ ಹೊಳೆ ಯೋಜನೆ : ಭೂ ಪರಿಹಾರ ದರ ನಿಗಧಿಗೆ ಸಿಎಂ ಜತೆ ಚರ್ಚೆ

ತುಮಕೂರು, – ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ದರ ನಿಗಧಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ …

Read More »