ಉಡುಪಿ: ಜಿಲ್ಲೆಯ ಕಾಪು ಬೀಚ್ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಬೆಂಗಳೂರಿನ ಹೇಸರಘಟ್ಟದಿಂದ ಐವರು ಯುವಕರ ತಂಡ ಉಡುಪಿ ಪ್ರವಾಸಕ್ಕೆ ಬಂದಿತ್ತು. ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಸಂಜೆ ಕಾಪು ಬೀಚ್ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಾಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. …
Read More »ಉಡುಪಿಯಲ್ಲಿ ವರುಣನ ಅಬ್ಬರ – ಮನೆಗಳು ಮುಳುಗಡೆ,
ಉಡುಪಿ: ರಾಜ್ಯದಲ್ಲಿ ಮುಂದಿನ ಎರಡು ದಿನ ಮಹಾ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಕಟ್ಟೆಚ್ಚರಿಕೆ ನೀಡಿದೆ. ಇತ್ತ ಉಡುಪಿಯಲ್ಲಿ ಶನಿವಾರ ಮಧ್ಯಾಹ್ನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿಪಾತ್ರದ ಊರುಗಳಿಗೆ ನೀರು ನುಗ್ಗಿದ ಉಡುಪಿ ನಗರದ ಕೆಲಭಾಗ ಕೂಡ ಮುಳುಗಡೆಯಾಗಿದೆ. ಕಲ್ಸಂಕ, ಬೈಲಕೆರೆ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಬಾರಿ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಮಲ್ಪೆ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸ್ತಬ್ಧವಾಗಿದೆ. ಹಿರಿಯಡ್ಕದಲ್ಲಿ ಸೇತುವೆ …
Read More »
Laxmi News 24×7