Breaking News

Tag Archives: #varthavaradhi #news #newspapers #raibag #accident #Swiftcar #Harugeri #pandarapur #temple #harugericras #hidakal #cmsiddaramaiah #mahendraTammannavar #MLAKARNATAKA #kudachi #chikkodi

ಪಂಡರಾಪುರ ದೇವರ ದರ್ಶನಕ್ಕೆ ಹೋಗುತ್ತಿದ್ದ ಪಾದಯಾತ್ರೆಗಳಿಗೆ ಬೆಳ್ಳಂಬೆಳಗ್ಗೆ ಸ್ವೀಪ್ಟ್ ಕಾರು ಗುದ್ದಿ ಭೀಕರ ಅಪಘಾತ

ಚಿಕ್ಕೋಡಿ ಬ್ರೇಕಿಂಗ್ : ಪಂಡರಾಪುರ ದೇವರ ದರ್ಶನಕ್ಕೆ ಹೋಗುತ್ತಿದ್ದ ಪಾದಯಾತ್ರೆಗಳಿಗೆ ಬೆಳ್ಳಂಬೆಳಗ್ಗೆ ಸ್ವೀಪ್ಟ್ ಕಾರು ಗುದ್ದಿ ಭೀಕರ ಅಪಘಾತ ಸಂಭವಿಸಿದೆ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ನಲ್ಲಿ ಪಂಡರಾಪುರ ಬಕ್ತಾದಿಗಳಿಗೆ ಸ್ವೀಪ್ಟ್ ಕಾರು ಗುದ್ದಿ ಅಪಘಾತ ನಡೆದಿದೆ ಮೂಲತ ಪಾದಯಾತ್ರೆಗಳು ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದವರು ಎಂಬ ಮಾಹಿತಿ ಲಭ್ಯವಿದೆ ಗಾಯಾಳುಗಳನ್ನ ಸ್ಥಳೀಯ ಹಾರೋಗೇರಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಒಟ್ಟು ಏಳು ಜನ ಪಾದಯಾತ್ರಿಗಳು ಇದ್ದರೂ ಎಂಬ ಮಾಹಿತಿ ಲಭ್ಯವಾಗಿದ್ದು …

Read More »