ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯೋಚಿಸಿ ಮಾತನಾಡುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ವಾರ್ನ್ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಚೀನಾ ಗಡಿಯಲ್ಲಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೌನವನ್ನ ದೇಶದ್ರೋಹಕ್ಕೆ ಹೋಲಿಸಿ ಮಾತನಾಡಿದ್ದಕ್ಕೆ ಮಾಜಿ ಸಿಎಂಗೆ ಕೋಟ ತಿರುಗೇಟು ನೀಡಿದರು. ಈಗ ದೇಶದಲ್ಲಿ ತಾಕತ್ತಿನ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಸೈನಿಕರ ಬೆನ್ನಿಗೆ ನಿಂತು ಗುಂಡು ಹಾರಿಸಿ ಎಂದು ಹೇಳುವ ಪ್ರಧಾನಿ ಇದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಯುದ್ಧ …
Read More »
Laxmi News 24×7