ನವದೆಹಲಿ : ವೇತನ ಸಂಹಿತೆ ಮಸೂದೆಯ ವ್ಯಾಪ್ತಿಯ ಅಡಿಯಲ್ಲಿ ಕೆಲಸದ ಸಮಯ, ವೇತನ ರಚನೆ, ಟೇಕ್-ಹೋಮ್ ವೇತನ, ಭವಿಷ್ಯ ನಿಧಿ ಮತ್ತು ಗ್ರಾಚ್ಯುಯಿಟಿಗೆ ಸಂಬಂಧಿಸಿದ ಹಲವಾರು ಬದಲಾವಣೆಗಳನ್ನು ಸರ್ಕಾರಿ ನೌಕರರಿಗೆ ಜಾರಿಗೆಗೊಳಿಸಿದೆ. ವೇತನ ಮಸೂದೆ 2019 ರ ಮಸೂದೆ /ಸಂಹಿತೆಯನ್ನು 2019 ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಸರ್ಕಾರವು ಹೊಸ ಕಾರ್ಮಿಕ ಸಂಹಿತೆಯಲ್ಲಿ ನಿಯಮಗಳ ಅನುಷ್ಠಾನವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲು ಬಯಸಿದರೂ ಮುಂದೂಡಿತು, ಇದರಿಂದ ರಾಜ್ಯಗಳು ವೇತನ ನಿಯಮ …
Read More »ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಕೊರೊನಾ ಅನ್ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ …
Read More »