ಗೋಕಾಕ: ಮೊದಲನೆಯ ದಾಗಿ ವಿಶ್ವ ಪರಿಸರ ದಿನ ಶುಭಾಶಯಗಳು ಇಂದು ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತ್ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ 500ಕ್ಕು ಹೆಚ್ಚಿನ ಸಸಿ ಗಳನ್ನ ನೆಡುವ ಕಾರ್ಯಕ್ರಮ ಹಮ್ಮಿ ಕೊಂಡಿದ್ದಾರೆ. ಹೌದು ಇವಾಗ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಾವಿರುರು ಗಿಡ ಮರ ಗಳಿದ್ದರು ಕೂಡ ಈ ವಿಶ್ವ ಪರಿಸರ ದಿನಾಚರಣೆ ಅನುಗುಣವಾಗಿ …
Read More »
Laxmi News 24×7