Breaking News

Tag Archives: WRITER

ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. K ಕಲ್ಯಾಣ್

ಬೆಳಗಾವಿ: K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ಚಿತ್ರಸಾಹಿತಿಯೇ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. ನಾನು, ನನ್ನ ಪತ್ನಿ ಇಬ್ಬರೂ ಚೆನ್ನಾಗಿ ಇದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಮ್ಮ ಕುಟುಂಬದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ನಮಗೆ ಮದುವೆಯಾಗಿ 14 ವರ್ಷ ಪೂರ್ತಿಯಾಗಿದೆ.ನಮ್ಮ ಕುಟುಂಬದಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇವೆ. ನಮ್ಮ ಮನೆಗೆ ಗಂಗಾ ಕುಲಕರ್ಣಿ ಎಂಬ …

Read More »