ವಿಜಯಪುರ: ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂಬ ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸದಾನಂದಗೌಡ ಹೇಳಿದ್ದು ನೂರಕ್ಕೆ ನೂರರಷ್ಟು ನಿಜ. ಒಳ್ಳೆಯ ಸಲಹೆ ನೀಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ ಎಂದು ಹೇಳಿದ್ದಾರೆ. ನಾನು ಓರ್ವ ಸಾಮಾನ್ಯ ಶಾಸಕ. ರಾಷ್ಟ್ರೀಯ ನಾಯಕ ಎಂದು ನಾನೆಲ್ಲೂ ಹೇಳಿಲ್ಲ. ನಾನು ವಾಜಪೇಯಿ ಅವಧಿಯಲ್ಲಿ ಕೇಂದ್ರ ಸಚಿವನಾಗಿದ್ದೆ. ಡಿ.ವಿ.ಸದಾನಂದಗೌಡರು …
Read More »
Laxmi News 24×7