Breaking News
Home / Tag Archives: YDGR

Tag Archives: YDGR

ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣನ ಅಬ್ಬರ.

ಬೆಂಗಳೂರು: ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಯಾದಗಿರಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮಳೆ ಅರ್ಭಟಕ್ಕೆ ಜನರು ತಲ್ಲಣಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ, ಖಾನಾಪುರ ಎಸ್ ಗ್ರಾಮದೊಳಗೆ ನೀರು ನುಗ್ಗಿದೆ. 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ತಡರಾತ್ರಿಯಿಂದ ನಿದ್ದೆ ಮಾಡದೆ ಜನರು ಹೈರಾಣಾಗಿದ್ದಾರೆ. ನಗನೂರ ಗ್ರಾಮದ …

Read More »

ಸಾವಿರಾರು ಭಕ್ತರ ಸಮ್ಮುಖದಲ್ಲಿವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ

ಯಾದಗಿರಿ: ಕೊರೊನಾ ಭೀತಿಯ ನಡುವೆ ಜಿಲ್ಲೆಯ ಸುರಪುರದ ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದಿದೆ. ಜಾತ್ರೆಯಲ್ಲಿ ಪಾಲ್ಗೊಂಡ ಜನ ಮುಖಕ್ಕೆ ಮಾಸ್ಕ್ ಧರಿಸಿದೆ, ಸಾಮಾಜಿಕ ಅಂತರವಿಲ್ಲದೆ ಪಾಲ್ಗೊಂಡಿದ್ದರು. ಪೊಲೀಸರು ಎದುರಿಗೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೊರೊನಾ ನಿಯಮಗಳು ಇದ್ದರೂ ಪೊಲೀಸ್ ಇಲಾಖೆ ಜಾತ್ರೆಗೆ ಹೇಗೆ ಅನುಮತಿ ನೀಡಿದೆ ಎಂಬ ಅನುಮಾನ ಮೂಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರ …

Read More »