ಬಳ್ಳಾರಿ: ಲಾಕ್ಡೌನ್ ಸಡಿಲಿಕೆಯಾದ ಹಿನ್ನೆಲೆ ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯನ್ನು ಸಂಪೂರ್ಣ ಲಾಕ್ಡೌನ್ ಮಾಡಲು ಆಗಲ್ಲವೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಜುಬಿಲೆಂಟ್ ಕಾರ್ಖಾನೆ ಸಣ್ಣ ಪ್ರಮಾಣದ ಉತ್ಪಾದನೆ ಹೊಂದಿದೆ. ಅಲ್ಲದೇ ಅದು ಕೇವಲ 1 ಸಾವಿರ ನೌಕರರನ್ನ ಮಾತ್ರ ಹೊಂದಿದೆ. ಹೀಗಾಗಿ, ಕಾರ್ಖಾನೆಯನ್ನು ಲಾಕ್ಡೌನ್ ಮಾಡಿ ಕೊರೊನಾ ಸೋಂಕಿತರ ಸಂಖ್ಯೆಯನ್ನು ಸೊನ್ನೆಗೆ ತರಲಾಯಿತು. ಆದರೆ, ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ಸುಮಾರು …
Read More »