Breaking News

ಮೀನುಗಾರರ ಜೀವನ ಸುಧಾರಣೆಗೆ ಒತ್ತು

Spread the love

ಸರ್ಕಾರವು ಮೀನುಗಾರರ ಆರ್ಥಿಕ ಸ್ಥಿತಿ ಸುಧಾರಿಸಲು ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು ಹಲವು ಯೋಜನೆಗಳನ್ನು ಜಾರಿಗೆ
ತಂದಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.
ಪಿಕಾರ್ಡ್​ ಬ್ಯಾಂಕ್​ ಆವರಣದಲ್ಲಿ ಈಚೆಗೆ ಲಾನುಭವಿಗಳಿಗೆ ಕಿಟ್​ ಹಾಗೂ ವಾಹನದ ಕೀ ಹಸ್ತಾಂತರಿಸಿ ಮಾತನಾಡಿದ ಅವರು, ಮೀನುಗಾರರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆ ವತಿಯಿಂದ ಅರ್ಹ ಲಾನುಭವಿಗಳಿಗೆ ಮೀನು ಸಲಕರಣೆ ಕಿಟ್​ ಮತ್ತು ನಾಲ್ಕು ಚಕ್ರದ ವಾಹನಗಳನ್ನು ವಿತರಿಸಲಾಗುತ್ತಿದೆ ಎಂದರು.
ಬೆಮುಲ್​ ನಿರ್ದೇಶಕ ರಾಯಪ್ಪ ಡೂಗ, ವಿದ್ಯುತ್​ ಸಹಕಾರ ಸಂದ ನಿರ್ದೇಶಕ ಸತ್ಯಪ್ಪ ನಾಯಿಕ, ಪಿಕಾರ್ಡ್​ ಬ್ಯಾಂಕ್​ ಅಧ್ಯ ಗುರಪ್ಪ ತಳವಾರ, ನಿರ್ದೇಶಕರಾದ ಗುರುರಾಜ ಕುಲಕರ್ಣಿ, ಶೀತಲ ಬ್ಯಾಳಿ,  ರಾಚಯ್ಯ ಹಿರೇಮಠ, ಮುಖಂಡರಾದ ಎ.ಕೆ.ಪಾಟೀಲ, ಲಾಜಮ್​ ನಾಯಿಕವಾಡಿ, ಬಸಗೌಡ ಪಾಟೀಲ, ಶಿವನಗೌಡ ಪಾಟೀಲ, ಭೀಮಗೌಡ ಗಿರಿಗೌಡನವರ, ಈರಗೌಡ ಪಾಟೀಲ, ಚನ್ನಪ್ಪ ಗಜಬರ, ಎಚ್​.ಎಲ್​.ಪೂಜೇರಿ, ಗುರು ಹುದ್ದಾರ ಇತರರು ಇದ್ದರು.

Spread the love

About Laxminews 24x7

Check Also

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಆರ್‌. ಅಶೋಕ್‌

Spread the loveಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಪಕ್ಷ ನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ