ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ 6 ಗಂಟೆಗೆ ಮದ್ಯದ ಮಳೆ! 🍻 ಸಣ್ಣದುದಾರರಿಗೆ ಹಪ್ತಾ ಕಾಟ, ಮಂತ್ರಿ ಬೆಂಬಲಿಗರಿಗೆ ರಾಜಾತಿಥ್ಯ?
ಅಚ್ಚರಿಯ ವಿಷಯ ಅಂದ್ರೆ, ಈ ಅಕ್ರಮದಲ್ಲಿ ಪತ್ರಕರ್ತನೂ ಭಾಗಿ! ಮಾಧ್ಯಮ ರಂಗಕ್ಕೆ ಅಂಟಿದ ಈ ಸರಾಯಿ ಕಳಂಕದ ಕರಾಳ ಸತ್ಯವನ್ನು ‘ಅಸಲಿ ಸುದ್ದಿ’ ತಂಡ ರಿಯಾಲಿಟಿ ಚೆಕ್ ನಡೆಸಿ ಬಯಲಿಗೆಳೆದಿದೆ.
ಸಚಿವರ ಕೃಪಾಕಟಾಕ್ಷ ಯಾರ ಮೇಲಿದೆ? ಹಪ್ತಾ ಹಣ ಎಲ್ಲಿಗೆ ತಲುಪುತ್ತಿದೆ? ಸಚಿವರ ಜಿಲ್ಲೆಯ ಈ ಕರಾಳ ಹಗರಣದ ಸಂಪೂರ್ಣ ವರದಿ ನೋಡಲು ಕೆಳಗಿನ ಮೊದಲ ಕಮೆಂಟ್ನಲ್ಲಿರೋ ಲಿಂಕ್ ಕ್ಲಿಕ್ ಮಾಡಿ!
Laxmi News 24×7