Breaking News

ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕ್ಷೇತ್ರ ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಹಾಗೂ ನಾಡಿನ ಉಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ