Breaking News

ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ

Spread the love

ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು .

 

ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.


Spread the love

About Laxminews 24x7

Check Also

ಆಯುರ್ವೇದ ಕ್ಷೇತ್ರದ ಸಾಧನೆಗೆ ಡಾ. ರೂಪೇಶ್ ಸಾಳುಂಕೆ ಅವರಿಗೆ ‘ಕರ್ನಾಟಕ ಆರೋಗ್ಯ ರಕ್ಷಣಾ ವೈದ್ಯ ರತ್ನ’ ಪ್ರಶಸ್ತಿ

Spread the love25 ವರ್ಷಗಳ ಆಯುರ್ವೇದ ಸೇವೆ ಹಾಗೂ ಸಾಮಾಜಿಕ ಕಾಳಜಿಗೆ ಸಂದ ಗೌರವ ಬೆಳಗಾವಿ: ಆಯುರ್ವೇದ ಕ್ಷೇತ್ರದಲ್ಲಿ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ