Breaking News

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ

Spread the love

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ.

ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ