Breaking News

ಶಿವಸೇನೆ ಕಚೇರಿ ಮುಚ್ಚಿಸಲು ವಾಹನಗಳ ಜಪ್ತಿಗೆ ಕನ್ನಡ ಕ್ರಿಯಾ ಸಮಿತಿ ಆಗ್ರಹ

Spread the love

 

ಕರ್ನಾಟಕ, ಕನ್ನಡಿಗರ ವಿರುದ್ಧವೇ
ನಾಡದ್ರೋಹಿ ಚಟುವಟಿಕೆ ನಡೆಸುವ
ಶಿವಸೇನೆಗೆ ಕರ್ನಾಟಕದ ನೆಲದಲ್ಲಿಯೇ
ಕಾರ್ಯಾಲಯ ನಡೆಸಲು ಅವಕಾಶ
ಮಾಡಿಕೊಡುವದು ಎಷ್ಟು ಸರಿ?
ನಮ್ಮ ವಿರುದ್ಧವೇ ಪಿತೂರಿ
ನಡೆಸುವ ಇಂಥ ಸಂಘಟನೆಯ
ವಾಹನಗಳು ನಮ್ಮ ಮುಂದೆಯೇ
ನಾಮಫಲಕ ಹಾಕಿಕೊಂಡು ಸಂಚರಿಸಲು
ಅವಕಾಶ ಮಾಡಿಕೊಡುವದು
ಎಷ್ಟು ಸಮಂಜಸ?

 

ಕೂಡಲೇ ಶಿವಸೇನೆಯ ಬೆಳಗಾವಿ ಕಾರ್ಯಾಲಯವನ್ನು ಮುಚ್ಚಿಸಬೇಕು ಮತ್ತು
ಈ ಸಂಘಟನೆಯ ವಾಹನಗಳನ್ನು
ಜಪ್ತಿ ಮಾಡಬೇಕೆಂದು ಆಗ್ರಹಿಸುವ
ಮನವಿಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಇಂದು
ಸೋಮವಾರ ಮಧ್ಯಾನ್ಹ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದೆ.
ಈ ಮನವಿಯ ಪ್ರತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕಳಿಸಲಾಗಿದೆ.


Spread the love

About Laxminews 24x7

Check Also

ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ

Spread the love ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ ಅಧಿವೇಶನದಲ್ಲಿ ಪೌರ ಕಾರ್ಮಿಕರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ