Breaking News

ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮಹಾಪೌರ ಸ್ಥಾನಕ್ಕೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು

Spread the love

ಬೆಳಗಾವಿ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮಹಾಪೌರ ಸ್ಥಾನಕ್ಕೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಒತ್ತಾಯಿಸಿದ್ದಾರೆ.
ಮೇಯರ್ ಹುದ್ದೆ ಸಾಮಾನ್ಯ ಮಹಿಳೆ, ಉಪ ಮೇಯರ್  ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇಂತಹ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಬಹು ಮುಖ್ಯ. ಈ ಸಮುದಾಯವನ್ನು ಕಡೆಗಣಿಸದೆ ಮೇಯರ್ ಹುದ್ದೆಗೆ ಪರಿಗಣಿಸಬೇಕೆಂದು ಪ್ರಕರಣೆ ಮೂಲಕ ಆಗ್ರಹಿಸಿದ್ದಾರೆ.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ