Breaking News

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

Spread the love

ಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ.
ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು.
ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು.

ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಸನ್ಮಾನಿಸಿ ಮುಂದಿನ ಸಿಎಂ ಎಂದು ಘೋಷಣೆ ಕೂಗಿದರು. ಇದಕ್ಕೆ ವಿಜಯೇಂದ್ರ ಅವರು, ನಗುತ್ತಲೇ ಒಳ್ಳೆದಾಗಲಿ ಎಂದು ಹೇಳಿ ಅಲ್ಲಿಂದ ಹೊರಟರು.


Spread the love

About Laxminews 24x7

Check Also

ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನು ನಾನು ಒಪ್ಪಲ್ಲ: ಡಿಕೆಶಿಗೆ ಸತೀಶ್​ ಜಾರಕಿಹೊಳಿ ಟಾಂಗ್​

Spread the loveಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ನಮಗಿರುವ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ