Breaking News

 ವ್ಯಾಪಕ ಮಳೆಯಿಂದಾಗಿಬೆಳಗಾವಿ ಜಿಲ್ಲೆಯ ನದಿಗಳ ನೀರು ಮಟ್ಟ ಹೆಚ್ಚಳ

Spread the love

 ವ್ಯಾಪಕ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಹೆಚ್ಚಿದೆ.
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾದಲ್ಲಿ ೬೭ ಮಿಮೀ, ನವಜಾದಲ್ಲಿ ೮೫ ಮಿಮೀ ಮತ್ತು ಮಹಾಬಲೇಶ್ವರದಲ್ಲಿ ೭೮ ಮಿಮೀ. ಮಳೆಯಾಗಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 48 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ, ಜೊತೆಗೆ ವೇದಗಂಗಾ ಮತ್ತು ದೂಧಗಂಗಾ ನದಿ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ ಕೃಷ್ಣಾ ನದಿಗೆ ಮಂಗಳವಾರ ಒಟ್ಟು 60 ಸಾವಿರ ಕ್ಯೂಸೆಕ್ ಒಳ ಹರಿವು ಸೇರಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ