Breaking News

ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ ಯವಕರು ವಶಕ್ಕೆ

Spread the love

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಯುವಕರ ಗುಂಪಿನ ಮಧ್ಯೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಮುಂದಾದ ಪೊಲೀಸ್ ಮೇಲೆ ಹಲ್ಲೆ ಮಾಡಿದ ಘಟನೆ ಗುರುವಾರ ನಡೆದಿದ್ದು, ಮಾರ್ಕೆಟ್ ಠಾಣೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ರುಕ್ಮೀಣಿ ನಗರದ ಯುವಕರು ಹಳೇ ಪ್ರಕರಣದ ಸಾಕ್ಷಿಗಾಗಿ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ ಎರಡೂ ಕಡೆಯವರ ನಡುವಿನ ಗಲಾಟೆ ವಾಹನ ಸಂಚಾರಕ್ಕೂ ಅಡ್ಡಿಯಾಗಿತ್ತು. ಇವರ ಜಗಳ ಬಿಡಿಸಲು ಬಂದಿದ್ದ ಮಾರ್ಕೆಟ್ ಠಾಣೆಯ ಮಲ್ಲಿಕಾರ್ಜುನ ಗುಂಜೀಕರ ಮೇಲೆ ಹಲ್ಲೆ ಮಾಡಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ