Breaking News

ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು

Spread the love

ಯಾದಗಿರಿ: ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ನರಸಪ್ಪಗೆ ಸೇರಿದ ಕುರಿಗಳು ಸಾವನ್ನಪ್ಪಿದೆ.
 ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

Spread the loveಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ