Breaking News
Home / ಅಂತರಾಷ್ಟ್ರೀಯ / ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು

ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು

Spread the love

ಯಾದಗಿರಿ: ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ನರಸಪ್ಪಗೆ ಸೇರಿದ ಕುರಿಗಳು ಸಾವನ್ನಪ್ಪಿದೆ.
 ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

12 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

Spread the loveಬೇಲೂರು: ಸಸ್ಯಶಾಸ್ತ್ರ ವಿಭಾಗದ ಪದವಿ ಪರೀಕ್ಷೆಯಲ್ಲಿ 12 ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದ ತಾಲ್ಲೂಕಿನ ಜಿ.ಆರ್.ಸಂಯಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ