Breaking News

ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು

Spread the love

ಯಾದಗಿರಿ: ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ನರಸಪ್ಪಗೆ ಸೇರಿದ ಕುರಿಗಳು ಸಾವನ್ನಪ್ಪಿದೆ.
 ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ